Blog

ಸಿನಿಮಾ: ಗುರುದತ್ ಗಾಣಿಗ ನಿರ್ದೇಶನದ ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಬಿ ಶೆಟ್ಟಿ ನಟನೆಯ 'ಕರಾವಳಿ' ಸಿನಿಮಾ ಎಲ್ಲಾ ಕಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಕಂಬಳದ...

ಮೈಸೂರು: ಆಷಾಢ ಮಾಸದ ಅಂಗವಾಗಿ ನಡೆಯಲಿರುವ ವಿಶೇಷ ಪೂಜಾ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತ ಹಾಗೂ ದೇವಾಲಯ ಪ್ರಾಧಿಕಾರವು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ...

ಮೈಸೂರು: ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಹಾಗೂ ವ್ಯವಸ್ಥೆಗಳನ್ನು ಕಲ್ಪಿಸಲು ಮೈಸೂರು ನಗರದ ಲಲಿತ ಮಹಲ್...

ಬೆಂಗಳೂರು, ಜು.10: “ನಾಡಹಬ್ಬ ದಸರಾ ಹಬ್ಬವನ್ನು ಈ ಬಾರಿ 11 ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದ್ದು, ಕರ್ನಾಟಕ ರಾಜ್ಯದ ಎಲ್ಲಾ ಸಂಸ್ಕೃತಿ ಪರಂಪರೆಗಳಿಗೆ ಅನುಗುಣವಾಗಿ ಹೊಸ...

ಬೆಂಗಳೂರು, ಜುಲೈ 10: ಮೈಸೂರು ದಸರಾ ಮಹೋತ್ಸವ–2026ರ ಸಿದ್ಧತೆಗಳ ಕುರಿತು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ...

ಸಿನಿಮಾ: ಈಗಾಗಲೇ ವಿಭಿನ್ನ ರೀತಿಯ ಪ್ರಚಾರ, ಹಾಡುಗಳು ಮತ್ತು ಕಂಟೆಂಟ್‌ ಮೂಲಕ ಕನ್ನಡ ಸಿನಿಮಾ ಪ್ರೇಕ್ಷಕರ ಗಮನ ಸೆಳೆದಿರುವ ಸಿನಿಮಾ ಮದರ್‌ ಪ್ರಾಮಿಸ್‌. ಡಾಲಿ ಧನಂಜಯ ನಿರ್ಮಿಸಿ...

ಸಿನಿಮಾ: ಕಡಲಿಂದ ನಾಡು... ಕಡಲಿಂದ ಕಾಡು... ಕಡಲಿಂದ ತಾನೆ ಒಡಲಾಗೂಡು.. ಬಹುನಿರೀಕ್ಷೆಯ ಕರಾವಳಿ ಸಿನಿಮಾದ ಸೋಲ್ ಆಫ್ ಕರಾವಳಿ ಹಾಡು ರಿಲೀಸ್ ಆಗಿದ್ದು ಕರಾವಳಿ ಜನರ ಹೃದಯ ಗೆದ್ದಿದೆ....

ಸಿನಿಮಾ: ಡಾಲಿ ಧನಂಜಯ ಅವರ ಡಾಲಿ ಪಿಕ್ಚರ್ಸ್ ನಿರ್ಮಾಣದ ‘ಮದರ್‌ ಪ್ರಾಮಿಸ್’ ಸಿನಿಮಾದ ಟ್ರೇಲರ್‌ ರಿಲೀಸ್ ಆಗಿದೆ. ಬ್ಯಾಕ್‌ ಟು ಬ್ಯಾಕ್‌ ಸಿನಿಮಾ ನಿರ್ಮಾಣ ಮಾಡುತ್ತಿರುವ ಡಾಲಿ...

ಕನಕಪುರ: ಕನಕಪುರದ ಕೆಂಕೇರಮ್ಮನವರ ದೇವಾಲಯದಲ್ಲಿ ಡಿಕೆ ಶಿವಕುಮಾರ್ ಅವರು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ಶುಭ ಸಮಾರಂಭಕ್ಕೆ ಹಾರೈಸಲು ಅವರ ಹೆಸರಿನಲ್ಲಿ ಅವರ ಮನೆದೇವತೆಯಾದ ಶ್ರೀ...

ಬೆಂಗಳೂರು, ಜೂನ್ 03: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230...